ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…