ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…