ಬೆಳ್ಳಾರೆ: ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮಾಸಿಕ ಸ್ವಲಾತ್ ಮಜ್ಲಿಸ್ ನಡೆಯಿತು.
ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೇತೃತ್ವ ವಹಿಸಿ,ನಮ್ಮ ಜೀವನದ ಸರ್ವ ಕಾರ್ಯ ದ ಆರಂಭಗಳಲ್ಲಿ ಆಧ್ಯಾತ್ಮಿಕ ತೆ ಅಳವಡಿಸಿಕೊಂಡರೆ ಜೀವನ ಸಾರ್ಥಕವೆಂದು ಅವರು ಹೇಳಿದರು.
ಈ ಸಂಗಮದಲ್ಲಿ ಮಸೀದಿಯ ಪದಾಧಿಕಾರಿಗಳು,ಸದಸ್ಯರು ,ದರ್ಸ್ ವಿದ್ಯಾರ್ಥಿಗಳು, ಜಮಾಅತರು ಉಪಸ್ಥಿತರಿದ್ದರು.
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ…
ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…