ಬೆಳ್ಳಾರೆ: ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮಾಸಿಕ ಸ್ವಲಾತ್ ಮಜ್ಲಿಸ್ ನಡೆಯಿತು.
ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೇತೃತ್ವ ವಹಿಸಿ,ನಮ್ಮ ಜೀವನದ ಸರ್ವ ಕಾರ್ಯ ದ ಆರಂಭಗಳಲ್ಲಿ ಆಧ್ಯಾತ್ಮಿಕ ತೆ ಅಳವಡಿಸಿಕೊಂಡರೆ ಜೀವನ ಸಾರ್ಥಕವೆಂದು ಅವರು ಹೇಳಿದರು.
ಈ ಸಂಗಮದಲ್ಲಿ ಮಸೀದಿಯ ಪದಾಧಿಕಾರಿಗಳು,ಸದಸ್ಯರು ,ದರ್ಸ್ ವಿದ್ಯಾರ್ಥಿಗಳು, ಜಮಾಅತರು ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…