ಬೆಳ್ಳಾರೆ : ಋಣ ಮುಕ್ತ ಕಾಯ್ದೆ ಹಾಗೂ ಮಾಹಿತಿ ಶಿಬಿರ

August 30, 2019
9:00 PM

ಬೆಳ್ಳಾರೆ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ವತಿಯಿಂದ ಋಣ ಮುಕ್ತ ಕಾಯ್ದೆ ಹಾಗು ಮಾಹಿತಿ ಶಿಬಿರ ಶುಕ್ರವಾರ ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

Advertisement
Advertisement
Advertisement

ಸಂಪನ್ಮೂಲ ವ್ಯಕ್ತಿ ಎಂ.ಬಿ ಸದಾಶಿವ ಮಾತನಾಡಿ 2019-20ರ ಸಾಲಿನಲ್ಲಿ ಕರ್ನಾಟಕ ಸರಕಾರ ಜಾರಿಗೆ ತಂದ ಋಣ ಮುಕ್ತ ಕಾಯ್ದೆಯಿಂದ ಬಡ ಜನರು ಜನರು ಶೋಷಣೆಯಿಂದ ಮುಕ್ತರಾಗಲು ಇಂತಹ ಸದಾವಕಾಶಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದವರಿಗೆ ಮಾಹಿತಿಗಳನ್ನು ನೀಡಲಾಗುವುದು ಮತ್ತು ಅವರ ವಿವರಗಳನ್ನು ಗೌಪ್ಯವಿಡಲಾಗುವುದು ಎಂದರು.

Advertisement

ವೇದಿಕೆಯಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಭ್ರಷ್ಟಾಚಾರ ನಿಗ್ರಹ ದಳದ ಪ್ರಶಾಂತ್ ರೈ, ದಯಾಕರ ಆಳ್ವ ಉಪಸ್ಥಿತರಿದ್ದರು.

ಸಮಿತಿಯ ಸಂಚಾಲಕ ಸಚಿನ್‍ರಾಜ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸಮಿತಿ ಅಧ್ಯಕ್ಷ ಆನಂದ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ : ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror