Advertisement
ಕಾರ್ಯಕ್ರಮಗಳು

ಬೆಳ್ಳಾರೆ ಕನ್ನಡ ರಾಜ್ಯೋತ್ಸವ, ಪರರಾಜ್ಯದ ಕನ್ನಡಾಭಿಮಾನಿಗಳಿಗೆ ಗೌರವ

Share

ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲು ದ್ವಜಾರೋಹಣಗೈದರು.

ಪರ ರಾಜ್ಯದ ಕನ್ನಡಾಭಿಮಾನಿಗಳಿಗೆ ಸಮ್ಮಾನ: ಪರ ರಾಜ್ಯದಿಂದ ಬಂದು ಇಲ್ಲಿ ನೆಲೆಸಿ ಕನ್ನಡ ಕಲಿತು ಕನ್ನಡ ಭಾಷೆಯಲ್ಲಿ ವ್ಯವಹಸರಿಸುತ್ತಿರುವ ರಾಜಸ್ಥಾನದ ಅನಿಲ್ ಬರ್ಫಾ, ಶಾಂತಿದೇವಿ, ನರಸಿಂಗ್ ಪಟೇಲ್ ಹಾಗೂ ಕೇರಳದ ವಿನೋದ್ ಇವರುಗಳನ್ನು ಸಮ್ಮಾನಿಸಲಾಯಿತು. ಬೆಳ್ಳಾರೆ ಪರಿಸರದ ಪೂರ್ವ ಪ್ರಾಥಮಿಕ ,ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

ಸ್ನೇಹಿತರಕಲಾ ಸಂಘದ ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕೊರಗೊಪ್ಪ ಕುರುಂಬುಡೇಲು ಸ್ವಾಗತಿಸಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಜ್ಞಾನದೀಪ ಸಂಸ್ಥೆಯ ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

7 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

7 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

8 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

10 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

22 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

22 hours ago