ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…