ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…