ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…