ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…