ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ದಶಕಗಳ ಹಿಂದೆ ಗುರು ಟೀಕ್(Guru Teak) ಎಂಬ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.