ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"