ಬೆಳ್ಳಾರೆ: ಗೀತ ಕಥಾ ಕಾಲಕ್ಷೇಪ

November 8, 2019
10:34 PM

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ , ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಆಶ್ರಯಲ್ಲಿ ಗೀತ ಕಥಾ ಕಾಲಕ್ಷೇಪ ಜಯ ಹೇ ಕರ್ನಾಟಕ ಮಾತೆ , ಕನ್ನಡ ನಾಡು ನುಡಿ ಇತಿಹಾಸ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯಿತು.

Advertisement

ಪ್ರವಚನಕಾರರಾಗಿ ಪ್ರಕಾಶ್ ಮೂಡಿತ್ತಾಯ ಹಾಗೂ ಹಾಡುಗಾರರಾಗಿ ಗಿರಿಜಾ, ತೇಜಸ್ ಜಯನಗರ, ವಿಭಾಶ್ರೀ ಬೆಳ್ಳಾರೆ, ರಾಮಚಂದ್ರ ಅರ್ಬಿತ್ತಾಯ ಇವರು ಕನ್ನಡ ನಾಡು ನುಡಿ ಇತಿಹಾಸದ ಬಗ್ಗೆ ಸುಶ್ರಾವ್ಯ ಹಾಡುಗಳ ಮೂಲಕ ಮಕ್ಕಳನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಹಸೀನಾ ಬಾನು ಎಲ್ಲರಿಗೂ ಶಾಲು ಹೊದಿಸಿ ಗೌರವಿಸಿದರು. ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ
August 4, 2025
7:38 AM
by: ದ ರೂರಲ್ ಮಿರರ್.ಕಾಂ
ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ
August 4, 2025
7:26 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group