ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ , ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಆಶ್ರಯಲ್ಲಿ ಗೀತ ಕಥಾ ಕಾಲಕ್ಷೇಪ ಜಯ ಹೇ ಕರ್ನಾಟಕ ಮಾತೆ , ಕನ್ನಡ ನಾಡು ನುಡಿ ಇತಿಹಾಸ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯಿತು.
ಪ್ರವಚನಕಾರರಾಗಿ ಪ್ರಕಾಶ್ ಮೂಡಿತ್ತಾಯ ಹಾಗೂ ಹಾಡುಗಾರರಾಗಿ ಗಿರಿಜಾ, ತೇಜಸ್ ಜಯನಗರ, ವಿಭಾಶ್ರೀ ಬೆಳ್ಳಾರೆ, ರಾಮಚಂದ್ರ ಅರ್ಬಿತ್ತಾಯ ಇವರು ಕನ್ನಡ ನಾಡು ನುಡಿ ಇತಿಹಾಸದ ಬಗ್ಗೆ ಸುಶ್ರಾವ್ಯ ಹಾಡುಗಳ ಮೂಲಕ ಮಕ್ಕಳನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಹಸೀನಾ ಬಾನು ಎಲ್ಲರಿಗೂ ಶಾಲು ಹೊದಿಸಿ ಗೌರವಿಸಿದರು. ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…