ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ , ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಆಶ್ರಯಲ್ಲಿ ಗೀತ ಕಥಾ ಕಾಲಕ್ಷೇಪ ಜಯ ಹೇ ಕರ್ನಾಟಕ ಮಾತೆ , ಕನ್ನಡ ನಾಡು ನುಡಿ ಇತಿಹಾಸ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯಿತು.
ಪ್ರವಚನಕಾರರಾಗಿ ಪ್ರಕಾಶ್ ಮೂಡಿತ್ತಾಯ ಹಾಗೂ ಹಾಡುಗಾರರಾಗಿ ಗಿರಿಜಾ, ತೇಜಸ್ ಜಯನಗರ, ವಿಭಾಶ್ರೀ ಬೆಳ್ಳಾರೆ, ರಾಮಚಂದ್ರ ಅರ್ಬಿತ್ತಾಯ ಇವರು ಕನ್ನಡ ನಾಡು ನುಡಿ ಇತಿಹಾಸದ ಬಗ್ಗೆ ಸುಶ್ರಾವ್ಯ ಹಾಡುಗಳ ಮೂಲಕ ಮಕ್ಕಳನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಹಸೀನಾ ಬಾನು ಎಲ್ಲರಿಗೂ ಶಾಲು ಹೊದಿಸಿ ಗೌರವಿಸಿದರು. ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…