ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ , ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಆಶ್ರಯಲ್ಲಿ ಗೀತ ಕಥಾ ಕಾಲಕ್ಷೇಪ ಜಯ ಹೇ ಕರ್ನಾಟಕ ಮಾತೆ , ಕನ್ನಡ ನಾಡು ನುಡಿ ಇತಿಹಾಸ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯಿತು.
ಪ್ರವಚನಕಾರರಾಗಿ ಪ್ರಕಾಶ್ ಮೂಡಿತ್ತಾಯ ಹಾಗೂ ಹಾಡುಗಾರರಾಗಿ ಗಿರಿಜಾ, ತೇಜಸ್ ಜಯನಗರ, ವಿಭಾಶ್ರೀ ಬೆಳ್ಳಾರೆ, ರಾಮಚಂದ್ರ ಅರ್ಬಿತ್ತಾಯ ಇವರು ಕನ್ನಡ ನಾಡು ನುಡಿ ಇತಿಹಾಸದ ಬಗ್ಗೆ ಸುಶ್ರಾವ್ಯ ಹಾಡುಗಳ ಮೂಲಕ ಮಕ್ಕಳನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಹಸೀನಾ ಬಾನು ಎಲ್ಲರಿಗೂ ಶಾಲು ಹೊದಿಸಿ ಗೌರವಿಸಿದರು. ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…