Advertisement
ಕಾರ್ಯಕ್ರಮಗಳು

ಬೆಳ್ಳಾರೆ ಜೇಸಿಐ ಪದಗ್ರಹಣ ಸಮಾರಂಭ

Share

ಬೆಳ್ಳಾರೆ: ಮನುಕುಲದ ಸೇವೆಯೊಂದಿಗೆ ಯುವ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೇಸಿಐ ಯುವ ಸಮುದಾಯದ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಹೇಳಿದರು.

Advertisement
Advertisement
Advertisement
Advertisement

ಅವರು ದರ್ಖಾಸ್ತು ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಬೆಳ್ಳಾರೆ ಜೇಸಿಐನ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

Advertisement

ಜೇಸಿಯಿಂದ ವ್ಯಕ್ತಿತ್ವ ವಿಕಸನ: ಜೇಸಿಐ ವಲಯ 15ರ ಪೂರ್ವಾಧ್ಯಕ್ಷ ಅಶೋಕ ಚೂಂತಾರು ಮಾತನಾಡಿ, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜೇಸಿ ಪ್ರೇರಕವಾಗಿದೆ. ವ್ಯಕ್ತಿತ್ವ ವಿಕಸನದ ಮೂಲಕ ಯುವ ಜನತೆಯನ್ನು ಬದಲಾಯಿಸಬಲ್ಲ ಶಕ್ತಿಯನ್ನು ಜೇಸಿ ಸಂಸ್ಥೆ ಹೊಂದಿದೆ ಎಂದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ನೂತನ ಅಧ್ಯಕ್ಷ ವೀರನಾಥ್ ಕಲ್ಲೋಣಿ ಅವರಿಗೆ ಹಾಗು ಯುವ ಜೇಸಿ ಅಧ್ಯಕ್ಷ ಸಾಗರ್ ಬೆಳ್ಳಾರೆ ನೂತನ ಅಧ್ಯಕ್ಷ ಹರೀಶ್ ಯು ಕೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.

ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ, ಬೆಳ್ಳಾರೆ ಜೇಸಿಐನ ನಿಕಟ ಪುರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಕಾರ್ಯದರ್ಶಿ ಪ್ರವೀಣ್ ಬೆಳ್ಳಾರೆ ಉಪಸ್ಥಿತರಿದ್ದರು. ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿದರು. ಕಾರ್ಯದರ್ಶಿ ರವೀಂದ್ರನಾಥ ಅಜಪಿಲ ವಂದಿಸಿದರು. ಬಳಿಕ ಸುಳ್ಯದ ಫ್ಯೂಶನ್ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್ ಮಕ್ಕಳಿಂದ ಡ್ಯಾನ್ಸ್ ಧಮಾಕ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

11 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

11 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

12 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

20 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

20 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

21 hours ago