ಬೆಳ್ಳಾರೆ : ಝಕರಿಯಾ ಜುಮಾಮಸೀದಿ ಬೆಳ್ಳಾರೆ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮದರಸ ವಠಾರದಲ್ಲಿ ನಡೆಯಿತು .
ಧ್ವಜಾರೋಹಣ ವನ್ನ ಮಸೀದಿ ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ ಹಾಗೂ ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜಂಟಿಯಾಗಿ ನೆರವೇರಿಸಿದರು.
ಸ್ವಾತಂತ್ಯೋತ್ಸವ ಕುರಿತು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್, ಜಮಾಅತ್ ಸದಸ್ಯ ಶಾಫಿ ಬೆಳ್ಳಾರೆ ಮಾತನಾಡಿದರು. ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು , ಜಮಾಅತರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…