ಬೆಳ್ಳಾರೆ : ಝಕರಿಯಾ ಜುಮಾಮಸೀದಿ ಬೆಳ್ಳಾರೆ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮದರಸ ವಠಾರದಲ್ಲಿ ನಡೆಯಿತು .
ಧ್ವಜಾರೋಹಣ ವನ್ನ ಮಸೀದಿ ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ ಹಾಗೂ ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜಂಟಿಯಾಗಿ ನೆರವೇರಿಸಿದರು.
ಸ್ವಾತಂತ್ಯೋತ್ಸವ ಕುರಿತು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್, ಜಮಾಅತ್ ಸದಸ್ಯ ಶಾಫಿ ಬೆಳ್ಳಾರೆ ಮಾತನಾಡಿದರು. ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು , ಜಮಾಅತರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…