ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…