ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…