ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…
ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ…
ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…