ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…