ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…