Advertisement
ಮಾಹಿತಿ

ಬೆಳ್ಳಾರೆ ಪೊಲೀಸ್ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಸಂದೇಶ

Share

ಬೆಳ್ಳಾರೆ : ಒಂಟಿ ಮನೆಯಲ್ಲಿರುವಂತಹ ಅಥವಾ ಜನ ಸಂದಣಿ ಕಡಿಮೆ‌ ಇರುವಂತಹ ಪ್ರದೇಶ ಗಳಲ್ಲಿ ನಿಮ್ಮ ಮನೆ ಅಥವಾ ವಠಾರದ ಕಡೆಗೆ ಚಿನ್ನ ಪಾಲಿಸ್ ಮಾಡಿಕೊಡುತ್ತೇವೆ ಎಂದು ಹೇಳಿಕೊಂಡು ಬಂದು ನಿಮ್ಮ ಚಿನ್ನಾಭರಣವನ್ನು ಬಿಚ್ಚಿಸಿ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡಬಹುದು ಎಚ್ಚರಿಕೆ….!

ವಿಮಾ ಕಂಪನಿಯವರೆಂದು, ಅಥವಾ ಮನೆಬಳಕೆಯ ವಸ್ತುಗಳ ಮಾರಾಟಗಾರರೆಂದು, ಸರಕಾರಿ ಇಲಾಖೆಯ ನಕಲಿ ಐಡಿ ಕಾರ್ಡ್ ತೋರಿಸಿ ನಂಬಿಸಿ ಹಣ ಮತ್ತು ಇತರೆ ವಸ್ತುಗಳನ್ನು ಮೋಸ ಮಾಡಿ ಲಪಟಾಯಿಸುವ ಸಾಧ್ಯತೆ ಇರುತ್ತದೆ..

ನೀವು ನಿಮ್ಮ ವಾಹನಗಳಲ್ಲಿ ಪ್ರಯಾಣಿಸುವಾಗ ಉದ್ದೇಶ ಪೂರ್ವಕವಾಗಿ ನಿಮ್ಮನ್ನೆ ಗುರಿಯಾಗಿಸಿಕೊಂಡು ನಿಮ್ಮ ಗಮನವನ್ನು ಬೇರೆಡೆಗೆ ಸೆಳೆದು ನಿಮ್ಮ ವಾಹನದಲ್ಲಿಟ್ಟಿರುವ ಬೆಲೆ ಬಾಳುವ ವಸ್ತುಗಳನ್ನು ಮೋಸದಿಂದ ಲಪಟಾಯಿಸುವ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳ ಭಾಗಗಳಲ್ಲಿ ಅಪರಾಧ ಕೃತ್ಯ ನಡೆಸುತ್ತಿರುವುದು ಕಂಡು ಬಂದಿರುತ್ತದೆ…

ಈ ಮೇಲಿನ ರೀತಿಯಲ್ಲಿ ತಮ್ಮ ಕೃತ್ಯ ಗಳನ್ನು ಎಸಗುವ ಗ್ಯಾಂಗ್ ಗಳು ನಮ್ಮ ಸುತ್ತಲಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವುದು ಕಂಡುಬಂದಿರುತ್ತದೆ…

ಆದುದರಿಂದ ನಿಮ್ಮ ಪರಿಸರದಲ್ಲಿ ಇಂತಹ ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ನಿಮ್ಮ ಗಮನಕ್ಕೆ ಬಂದರೆ ಸದಾ‌ ನಿಮ್ಮೊಂದಿಗೆ ಇರುವ ನಮ್ಮ‌ ಠಾಣೆಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ ಅಲ್ಲದೆ 9743053901 ,08257-271995  ನಂಬರಿಗೂ ತಕ್ಷಣ ಸಂಪರ್ಕಿಸಿ ತಿಳಿಸಬೇಕೆಂದು ತಿಳಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

3 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago