Advertisement
ಮಾಹಿತಿ

ಬೆಳ್ಳಾರೆ ಪೊಲೀಸ್ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಸಂದೇಶ

Share

ಬೆಳ್ಳಾರೆ : ಒಂಟಿ ಮನೆಯಲ್ಲಿರುವಂತಹ ಅಥವಾ ಜನ ಸಂದಣಿ ಕಡಿಮೆ‌ ಇರುವಂತಹ ಪ್ರದೇಶ ಗಳಲ್ಲಿ ನಿಮ್ಮ ಮನೆ ಅಥವಾ ವಠಾರದ ಕಡೆಗೆ ಚಿನ್ನ ಪಾಲಿಸ್ ಮಾಡಿಕೊಡುತ್ತೇವೆ ಎಂದು ಹೇಳಿಕೊಂಡು ಬಂದು ನಿಮ್ಮ ಚಿನ್ನಾಭರಣವನ್ನು ಬಿಚ್ಚಿಸಿ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡಬಹುದು ಎಚ್ಚರಿಕೆ….!

Advertisement
Advertisement

ವಿಮಾ ಕಂಪನಿಯವರೆಂದು, ಅಥವಾ ಮನೆಬಳಕೆಯ ವಸ್ತುಗಳ ಮಾರಾಟಗಾರರೆಂದು, ಸರಕಾರಿ ಇಲಾಖೆಯ ನಕಲಿ ಐಡಿ ಕಾರ್ಡ್ ತೋರಿಸಿ ನಂಬಿಸಿ ಹಣ ಮತ್ತು ಇತರೆ ವಸ್ತುಗಳನ್ನು ಮೋಸ ಮಾಡಿ ಲಪಟಾಯಿಸುವ ಸಾಧ್ಯತೆ ಇರುತ್ತದೆ..

Advertisement

ನೀವು ನಿಮ್ಮ ವಾಹನಗಳಲ್ಲಿ ಪ್ರಯಾಣಿಸುವಾಗ ಉದ್ದೇಶ ಪೂರ್ವಕವಾಗಿ ನಿಮ್ಮನ್ನೆ ಗುರಿಯಾಗಿಸಿಕೊಂಡು ನಿಮ್ಮ ಗಮನವನ್ನು ಬೇರೆಡೆಗೆ ಸೆಳೆದು ನಿಮ್ಮ ವಾಹನದಲ್ಲಿಟ್ಟಿರುವ ಬೆಲೆ ಬಾಳುವ ವಸ್ತುಗಳನ್ನು ಮೋಸದಿಂದ ಲಪಟಾಯಿಸುವ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳ ಭಾಗಗಳಲ್ಲಿ ಅಪರಾಧ ಕೃತ್ಯ ನಡೆಸುತ್ತಿರುವುದು ಕಂಡು ಬಂದಿರುತ್ತದೆ…

ಈ ಮೇಲಿನ ರೀತಿಯಲ್ಲಿ ತಮ್ಮ ಕೃತ್ಯ ಗಳನ್ನು ಎಸಗುವ ಗ್ಯಾಂಗ್ ಗಳು ನಮ್ಮ ಸುತ್ತಲಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವುದು ಕಂಡುಬಂದಿರುತ್ತದೆ…

Advertisement

ಆದುದರಿಂದ ನಿಮ್ಮ ಪರಿಸರದಲ್ಲಿ ಇಂತಹ ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ನಿಮ್ಮ ಗಮನಕ್ಕೆ ಬಂದರೆ ಸದಾ‌ ನಿಮ್ಮೊಂದಿಗೆ ಇರುವ ನಮ್ಮ‌ ಠಾಣೆಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ ಅಲ್ಲದೆ 9743053901 ,08257-271995  ನಂಬರಿಗೂ ತಕ್ಷಣ ಸಂಪರ್ಕಿಸಿ ತಿಳಿಸಬೇಕೆಂದು ತಿಳಿಸಿರುತ್ತಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago