ಬೆಳ್ಳಾರೆ: ಬೆಳ್ಳಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಭೇಟಿ ನೀಡಿದರು.
ನೆರೆದಿದ್ದ ಸಾರ್ವಜನಿಕರಿಂದ ಆಸ್ಪತ್ರೆಯ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿದರು. ಮುಖಂಡ ಪ್ರೇಮಚಂದ್ರ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಿತಿ ಮತ್ತು ಸೌಲಭ್ಯಗಳ ಕೊರತೆಗಳ ಕುರಿತು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್, ಅನಿಲ್ ರೈ ಚಾವಡಿಬಾಗಿಲು, ಹಿರಿಯ ಮುಖಂಡ ಮಾಧವ ಗೌಡ ಕಾಮಧೇನು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ಆರಿಫ್ ಬೆಳ್ಳಾರೆ, ವರ್ತಕರ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ಕುಕ್ಕೇ ಸುಬ್ರಹ್ಮಣ್ಯ ದೇವಾಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್.ರೈ, ಸಚಿನ್ರಾಜ್ ಶೆಟ್ಟಿ ಪೆರುವಾಜೆ, ಕುಶಾಲಪ್ಪ ಪೆರುವಾಜೆ, ಅನ್ಸಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಶ್ವಥಿ ಮರಿಯಾ ಡಿಸೋಜಾ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…