ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಮಿಹ್ರಜಾನುನ್ನಿಹಾಯ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ದುವಾಃ ನೀಡಿ ಉದ್ಘಾಟಿಸುವುದರೊಂದಿಗೆ ಝಿಯಾರತ್ಗೆ ಚಾಲನೆ ನೀಡಿದರು. ರೇಂಜ್ ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಎಸ್ಕೆಎಸ್ಬಿವಿ ವಿದ್ಯಾರ್ಥಿ ತಂಡದಿಂದ ಇಶಲ್ನೈಟ್, ಬುರ್ದಾ ಮಜ್ಲಿಸ್, ಅಹ್ಲನ್ ರಮಲಾನ್ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಹಾಜಿ ಕೆ ಮಮ್ಮಾಲಿ, ಬಶೀರ್ ಬಿ.ಎ, ಬಶೀರ್ ಯು.ಪಿ, ಜಮಾಲುದ್ದೀನ್ ಕೆ.ಎಸ್, ಮುಸ್ತಾಫಾ ಕಲ್ಲಪಣೆ, ಕೆ.ಎ ಬಶೀರ್ ಉಪಸ್ಥಿತರಿದ್ದರು. ಸುಲೈಮಾನ್ ಮುಸ್ಲಿಯಾರ್ ಸ್ವಾಗತಿಸಿ, ಹಸೈನಾರ್ ಮುಸ್ಲಿಯಾರ್ ವಂದಿಸಿದರು. ಸದರ್ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಪ್ರಸ್ತಾವನೆಗೈದರು. ಝೈನುದ್ದೀನ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…