ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಮಿಹ್ರಜಾನುನ್ನಿಹಾಯ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ದುವಾಃ ನೀಡಿ ಉದ್ಘಾಟಿಸುವುದರೊಂದಿಗೆ ಝಿಯಾರತ್ಗೆ ಚಾಲನೆ ನೀಡಿದರು. ರೇಂಜ್ ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಎಸ್ಕೆಎಸ್ಬಿವಿ ವಿದ್ಯಾರ್ಥಿ ತಂಡದಿಂದ ಇಶಲ್ನೈಟ್, ಬುರ್ದಾ ಮಜ್ಲಿಸ್, ಅಹ್ಲನ್ ರಮಲಾನ್ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಹಾಜಿ ಕೆ ಮಮ್ಮಾಲಿ, ಬಶೀರ್ ಬಿ.ಎ, ಬಶೀರ್ ಯು.ಪಿ, ಜಮಾಲುದ್ದೀನ್ ಕೆ.ಎಸ್, ಮುಸ್ತಾಫಾ ಕಲ್ಲಪಣೆ, ಕೆ.ಎ ಬಶೀರ್ ಉಪಸ್ಥಿತರಿದ್ದರು. ಸುಲೈಮಾನ್ ಮುಸ್ಲಿಯಾರ್ ಸ್ವಾಗತಿಸಿ, ಹಸೈನಾರ್ ಮುಸ್ಲಿಯಾರ್ ವಂದಿಸಿದರು. ಸದರ್ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಪ್ರಸ್ತಾವನೆಗೈದರು. ಝೈನುದ್ದೀನ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…