ಬೆಳ್ಳಾರೆ: ಕಳೆದ ಸಾಲಿನ ಮದರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಗುರುತಿಸಿ ನೀಡಲಾಗುವ ಮದರಸ ಎಕ್ಸಲೆನ್ಸ್ ಅವಾರ್ಡ್ ಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ ಆಯ್ಕೆಗೊಂಡಿದ್ದರು. ಈ ಅವಾರ್ಡ್ ಪುರಸ್ಕಾರ ವು ಮಂಗಳೂರಿನ ಟಿ ಆರ್ ಪಿ ಸಭಾಂಗಣದಲ್ಲಿ ಆಗಸ್ಟ್ 4 ರಂದು ನಡೆದ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಕಾರ್ಯ ಕ್ರಮದಲ್ಲಿ ನೀಡಿ ಗೌರವಿಸಲಾಯಿತು.
ಇವರು ಕಳೆದ ಸಾಲಿನ ಸಮಸ್ತ ಮದರಸದ 5 ನೇ ತರಗತಿ ಯ ಪಬ್ಲಿಕ್ ವಾರ್ಷಿಕ ಪರೀಕ್ಷೆ ಯಲ್ಲಿ 500 ರಲ್ಲಿ 468 ಅಂಕ ಪಡೆದು ತಾಲೂಕಿನ ಲ್ಲಿ ದ್ವಿತೀಯ ಸ್ಥಾನಿಯಾಗಿದ್ದರು.
ಅವಾರ್ಡ್ ಪುರಸ್ಕಾರ ಸಮಾರಂಭದಲ್ಲಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಉಪಸ್ಥಿತರಿದ್ದರು.
ಇವರು ಯುವ ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಇವರ ಪುತ್ರಿ ಯಾಗಿರುತ್ತಾರೆ .
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…