ಬೆಳ್ಳಾರೆ: ಕಳೆದ ಸಾಲಿನ ಮದರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಗುರುತಿಸಿ ನೀಡಲಾಗುವ ಮದರಸ ಎಕ್ಸಲೆನ್ಸ್ ಅವಾರ್ಡ್ ಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ ಆಯ್ಕೆಗೊಂಡಿದ್ದರು. ಈ ಅವಾರ್ಡ್ ಪುರಸ್ಕಾರ ವು ಮಂಗಳೂರಿನ ಟಿ ಆರ್ ಪಿ ಸಭಾಂಗಣದಲ್ಲಿ ಆಗಸ್ಟ್ 4 ರಂದು ನಡೆದ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಕಾರ್ಯ ಕ್ರಮದಲ್ಲಿ ನೀಡಿ ಗೌರವಿಸಲಾಯಿತು.
ಇವರು ಕಳೆದ ಸಾಲಿನ ಸಮಸ್ತ ಮದರಸದ 5 ನೇ ತರಗತಿ ಯ ಪಬ್ಲಿಕ್ ವಾರ್ಷಿಕ ಪರೀಕ್ಷೆ ಯಲ್ಲಿ 500 ರಲ್ಲಿ 468 ಅಂಕ ಪಡೆದು ತಾಲೂಕಿನ ಲ್ಲಿ ದ್ವಿತೀಯ ಸ್ಥಾನಿಯಾಗಿದ್ದರು.
ಅವಾರ್ಡ್ ಪುರಸ್ಕಾರ ಸಮಾರಂಭದಲ್ಲಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಉಪಸ್ಥಿತರಿದ್ದರು.
ಇವರು ಯುವ ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಇವರ ಪುತ್ರಿ ಯಾಗಿರುತ್ತಾರೆ .
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…