ಬೆಳ್ಳಾರೆ: ಕಳೆದ ಸಾಲಿನ ಮದರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಗುರುತಿಸಿ ನೀಡಲಾಗುವ ಮದರಸ ಎಕ್ಸಲೆನ್ಸ್ ಅವಾರ್ಡ್ ಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ ಆಯ್ಕೆಗೊಂಡಿದ್ದರು. ಈ ಅವಾರ್ಡ್ ಪುರಸ್ಕಾರ ವು ಮಂಗಳೂರಿನ ಟಿ ಆರ್ ಪಿ ಸಭಾಂಗಣದಲ್ಲಿ ಆಗಸ್ಟ್ 4 ರಂದು ನಡೆದ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಕಾರ್ಯ ಕ್ರಮದಲ್ಲಿ ನೀಡಿ ಗೌರವಿಸಲಾಯಿತು.
ಇವರು ಕಳೆದ ಸಾಲಿನ ಸಮಸ್ತ ಮದರಸದ 5 ನೇ ತರಗತಿ ಯ ಪಬ್ಲಿಕ್ ವಾರ್ಷಿಕ ಪರೀಕ್ಷೆ ಯಲ್ಲಿ 500 ರಲ್ಲಿ 468 ಅಂಕ ಪಡೆದು ತಾಲೂಕಿನ ಲ್ಲಿ ದ್ವಿತೀಯ ಸ್ಥಾನಿಯಾಗಿದ್ದರು.
ಅವಾರ್ಡ್ ಪುರಸ್ಕಾರ ಸಮಾರಂಭದಲ್ಲಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಉಪಸ್ಥಿತರಿದ್ದರು.
ಇವರು ಯುವ ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಇವರ ಪುತ್ರಿ ಯಾಗಿರುತ್ತಾರೆ .
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…