ಬೆಳ್ಳಾರೆ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲಿದ್ ಸಂಗಮ

July 20, 2019
10:00 AM

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.

Advertisement

ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.

ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group