ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.
ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.
ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?