ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.
ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.
ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…