ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.
ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.
ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…