ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.
ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.
ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…