Advertisement
Uncategorized

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

Share

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

Advertisement
Advertisement

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

6 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

6 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

22 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

22 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

22 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

23 hours ago