Advertisement
Categories: Uncategorized

ಬೆಳ್ಳಾರೆ ಮಸೀದಿ ವಿವಾದ: ಜಮಾಅತ್ ಅಧ್ಯಕ್ಷರಿಂದ ಸ್ಪಷ್ಟನೆ

Share

ಬೆಳ್ಳಾರೆ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಾಫಿ ಬೆಳ್ಳಾರೆಯವರ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳು ಬೇಕಾಗಿಲ್ಲ. ಎಲ್ಲಾ ವರ್ಷದಂತೆ ಈ ವರ್ಷವೂ ಭಾಷಣಕ್ಕೆ ಅನುಮತಿ ಕೋರಿ ನನಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದ್ದರು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್ ಅಧ್ಯಕ್ಷ  ಕೆ. ಎಮ್. ಮಹಮ್ಮದ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಭಾಷಣಕ್ಕೆ 17 ಮಂದಿ ಜಮಾಅತ್ ಸದಸ್ಯರಲ್ಲಿ 6 ಮಂದಿಗೆ  ಮಾತ್ರವೇ ಆಕ್ಷೇಪವಿದ್ದು ಇತರರ ಬಹುಮತದ ಅಭಿಪ್ರಾಯವನ್ನು ಪರಿಗಣಿಸಿ ಭಾಷಣಕ್ಕೆ ನಾನು ಲಿಖಿತವಾಗಿ ಅನುಮತಿ ನೀಡಿರುತ್ತೇನೆ. ಶಾಫಿ ಬೆಳ್ಳಾರೆಯವರು ನಮ್ಮ ಜಮಾಅತಿನ ಆಡಳಿತ ಮಂಡಳಿ ಸದಸ್ಯರಾಗಿರುತ್ತಾರೆ. ಆದರೆ ಕೆಲವರು
ರಾಜಕೀಯ ಉದ್ದೇಶಕ್ಕಾಗಿ ಅವರು ಪ್ರತಿನಿಧಿಸುವ ಸಂಘಟನೆ ಮತ್ತು ಪಾರ್ಟಿಯನ್ನು ಎಳೆದು ತಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಜಮಾಅತಿನಲ್ಲಿ ವಿವಿಧ ಪಾರ್ಟಿ ಮತ್ತು ಸಂಘಟನೆಗೆ ಸೇರಿದವರಿದ್ದು ಅವರೆಲ್ಲರೂ ನಮ್ಮ ಜಮಾಅತಿಗರೇ ಹೊರತು ಅವರು ಪ್ರತಿನಿಧಿಸುವ ಪಾರ್ಟಿ ಹೆಸರಿನಲ್ಲಿ ಗುರುತಿಸಿಕೊಂಡಿರುವುದಲ್ಲ. ಭಾಷಣಕ್ಕೆ ಅನುಮತಿ ನೀಡಿರುವಾಗ ಅದನ್ನು ತಡೆಯಲು ಕೆಲವರು ಯತ್ನಿಸಿದಾಗ ಅಲ್ಲಿ ಸೇರಿದ ಜಮಾಅತಿಗರಾದ
ಎಲ್ಲರೂ (ವಿವಿಧ ಪಾರ್ಟಿ& ಸಂಘಟನೆಗೆ ಸೇರಿದವರಾದ) ಅವರನ್ನು ಮಸೀದಿಯಿಂದ ಹೊರ ಹೋಗುವಂತೆ ಮನವಿ ಮಾಡಿ ಹೊರಕಳುಹಿಸಿ ಶಾಫಿ ಬೆಳ್ಳಾರೆಯವರ ಭಾಷಣ ನಡೆದಿರುತ್ತದೆ. ಹೀಗಾಗಿ ಯಾವುದೇ ಗೊಂದಲಗಳು ಬೇಡ ಎಂದು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

3 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

3 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

21 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago