ಬೆಳ್ಳಾರೆ : ಮುತ್ತೂಟ್ ಫೈನಾನ್ಸ್ ನ ಬೆಳ್ಳಾರೆ ಶಾಖೆ ವತಿಯಿಂದ ದರ್ಖಾಸ್ತು ಸ.ಹಿ.ಪ್ರಾ. ಶಾಲೆಯ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಉಚಿತ ಐಡಿ ಕಾರ್ಡ್ನ್ನು ವಿತರಿಸಲಾಯಿತು. ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುತ್ತೂಟ್ ಫೈನಾನ್ಸ್ ನ ಕ್ಲಸ್ಟರ್ ಮ್ಯಾನೇಜರ್ ಸಂದೇಶ್ ಶೆಣೈ, ಪ್ರಬಂಧಕರಾದ ಪ್ರತಿಮಾ ಕಾಮತ್, ಸಿಬ್ಬಂದಿಗಳಾದ ಸತ್ಯನಾರಾಯಣ, ತಿಲಕ್, ಶಾಲಾ ಮುಖ್ಯೋಪಧ್ಯಾಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಹೆತ್ತವರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…