ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅತಿವೃಷ್ಠಿಯಿಂದ ಮನೆ ಕಳೆದುಕೊಂಡ ವಯೋವೃದ್ಧೆ ಪರಮೇಶ್ವರಿ ಕಾವಿನಮೂಲೆಯವರಿಗೆ ಮನೆ ನಿರ್ಮಿಸಲು ರೂ. 10,000/- ಮೊತ್ತವನ್ನು ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರಿಗೆ ಕ್ಲಬ್ಬಿನ ಅಧ್ಯಕ್ಷ ನರಸಿಂಹ ಜೋಶಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಲಬ್ಬಿನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…