ಬೆಳ್ಳಾರೆ ಶಿಶುಮಂದಿರದಲ್ಲಿ ವನಮಹೋತ್ಸವ ಮತ್ತು ಮಾಹಿತಿ ಕಾರ್ಯಕ್ರಮ

July 16, 2019
11:00 AM

ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.

Advertisement
Advertisement

ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.  ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.

ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ
May 31, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group