ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…