ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…