ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…