ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…