ಬೆಳ್ಳಾರೆ: ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕೇಂದ್ರ ಬೆಳ್ಳಾರೆಯಲ್ಲಿ ಭಾರತೀಯ ಅಂಚೆ ಇಲಾಖೆ, ಸುಳ್ಯ ಉಪವಿಭಾಗ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಿಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ಖಾತೆ ತೆರೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 77 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪುತ್ತೂರು ಹಿರಿಯ ಅಂಚೆ ಅಧೀಕ್ಷಕ ಜಗದೀಶ್ ಪೈ, ಸುಳ್ಯ ಉಪವಿಭಾಗದ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ಅಂಚೆ ಮೇಲ್ವಿಚಾರಕ ಆನಂದ ಗೌಡ, ಐಪಿಪಿಬಿಯ ಬೇಬಿ, ಅಂಚೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕರು ಇದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಮೂಲಕವೇ ಪಾವತಿಸಲು ಕಾಲೇಜು ನಿರ್ದೇಶನಾಲಯ ಇತ್ತೀಚಿಗೆ ನಿರ್ದೇಶನ ನೀಡಿದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…