ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…