ಸುಳ್ಯ: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಮೂರು ದಿನಗಳಿಂದ ಆನೆ ಹಾವಳಿ ನಡೆಸಿದೆ.
ಆನೆಗಳ ಹಿಂಡು ಮಂಗಳವಾರ ರಾತ್ರಿಯೂ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ. ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…