Advertisement
ಸುದ್ದಿಗಳು

ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ

Share

ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ.

Advertisement
Advertisement

ರಸ್ತೆಯ ಎರಡೂ ಕಡೆಗಳಲ್ಲಿ ಕೋಳಿ ತ್ಯಾಜ್ಯ, ಬಿಯರ್ ಬಾಟಲ್, ಪ್ಲಾಸ್ಟಿಕ್ ಬಾಟಲ್ ಹಾಗೂ ಇತರ ತಾಜ್ಯಗಳು ರಾಶಿ ಬಿದ್ದಿದ್ದು ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡೇ ಹೋಗಬೇಕಾದ ಅನಿವಾರ್ಯತೆ ಬಂದಿದೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯುತ್ತಿದ್ದರು. ಕೆಲ ತಿಂಗಳ ಹಿಂದೆ ಈ ಪ್ರದೇಶವನ್ನು ಸ್ಥಳೀಯಾಡಳಿತ ಹಾಗೂ ಸಂಘ ಸಂಸ್ಥೆಗಳು ಜಂಟಿಯಾಗಿ ಸ್ವಚ್ಛಗೊಳಿಸಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳುವ ಸೂಚನಾ ಫಲಕವನ್ನೂ ಹಾಕಲಾಗಿತ್ತು. ಇದಾದ ಬಳಿಕ ಈ ಪ್ರದೇಶದಲ್ಲಿ ತ್ಯಾಜ್ಯ ಎಸೆತ ಕಡಿಮೆಯಾಗಿತ್ತಾದರೂ ಇದೀಗ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಗೊಂಡಿದೆ.

Advertisement

ಸ್ವಚ್ಚ ಭಾರತದ ಪರಿಕಲ್ಪನೆಯಲ್ಲಿ ದೇಶ ಸಾಗುತ್ತಿರುವಾಗ ಮತ್ತೆ ತ್ಯಾಜ್ಯ ಹಾಕುತ್ತಿರುವುದು ಕೆಲ ನಾಗರಿಕರ ಮನಸ್ಥಿತಿಯ ಕೈಗನ್ನಡಿಯಾಗಿದೆ. ಪ್ರಜ್ಞಾವಂತ ನಾಗರಿಕರು ಈ ಸಮಸ್ಯೆ ಉಲ್ಬಣಿಸದಂತೆ ತಡೆಯಬೇಕಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

14 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

19 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

19 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

19 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

19 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

19 hours ago